ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು

ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.
ಪ್ರತಿಭಟನೆ ನಡೆಸಲಾಗುತ್ತಿದ್ದ ಸ್ಥಳದ ಚಿತ್ರ
ಪ್ರತಿಭಟನೆ ನಡೆಸಲಾಗುತ್ತಿದ್ದ ಸ್ಥಳದ ಚಿತ್ರ
Updated on

ಚೆನ್ನೈ: ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟೆ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ವಿವಿಧೆಡೆಯಿಂದ ಬಂದವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರರು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ.

ಮಾರ್ಚ್ 31ರ ನಂತರ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com