ಮೂರು ರಾಜ್ಯಗಳ ಉಸ್ತುವಾರಿ ಹೊಣೆ: ಸಿಟಿ ರವಿಗೆ ಅಣ್ಣಾಮಲೈ ಶುಭ ಹಾರೈಕೆ

ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಮಾಜಿ ಐಪಿಎಸ್ ಅಣ್ಣಾಮಲೈ ಅವರು ಶುಭ ಕೋರಿದ್ದಾರೆ.
ಸಿ.ಟಿ. ರವಿ, ಅಣ್ಣಾಮಲೈ
ಸಿ.ಟಿ. ರವಿ, ಅಣ್ಣಾಮಲೈ
Updated on

ಚೆನ್ನೈ: ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಮಾಜಿ ಐಪಿಎಸ್ ಅಣ್ಣಾಮಲೈ ಅವರು ಶುಭ ಕೋರಿದ್ದಾರೆ. ತಮಿಳುನಾಡು, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ಸಿಟಿ ರವಿ ಆಯ್ಕೆಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡುವ ಮೂಲಕ ಅಣ್ಣಾ ಮಲೈ ಅಭಿನಂದನೆ ಸಲ್ಲಿಸಿದ್ದಾರೆ. ಸಿಟಿ ರವಿ ಅವರ ಬದ್ಧತೆ, ಕಠಿಣ ಪರಿಶ್ರಮ ಮತ್ತು ಸಾಬೀತಾದ ನಾಯಕತ್ವ ಕೌಶಲ್ಯದಿಂದ ತಮಿಳುನಾಡಿನಲ್ಲಿ ಬಿಜೆಪಿ ಅರಳುತ್ತದೆ ಎಂದು ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com