ಲಾಲ್ ಚೌಕ್‌ನಲ್ಲಿ ಧ್ವಜ ಹಾರಿಸುವುದಕ್ಕೆ ಮುಂದಾದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ತಡೆ

ಬೇಸಿಗೆ ರಾಜಧಾನಿ ಶ್ರೀನಗರದ ಹೃದಯಭಾಗವಾದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮುಂದಾದ ಕುಪ್ವಾರಾದ ಕೆಲ ಬಿಜೆಪಿ ಕಾರ್ಯಕರ್ತರ ಯತ್ನವನ್ನು ಪೊಲೀಸರು ಸೋಮವಾರ ವಿಫಲಗೊಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು
Updated on

ಶ್ರೀನಗರ: ಬೇಸಿಗೆ ರಾಜಧಾನಿ ಶ್ರೀನಗರದ ಹೃದಯಭಾಗವಾದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮುಂದಾದ ಕುಪ್ವಾರಾದ ಕೆಲ ಬಿಜೆಪಿ ಕಾರ್ಯಕರ್ತರ ಯತ್ನವನ್ನು ಪೊಲೀಸರು ಸೋಮವಾರ ವಿಫಲಗೊಳಿಸಿದ್ದಾರೆ.

1947 ರಲ್ಲಿ ಇದೇ ದಿನದಂದು ಮಹಾರಾಜ ಹರಿಸಿಂಗ್ ಅವರು ಕಾಶ್ಮೀರ ಭಾರತ ಒಕ್ಕೂಟಕ್ಕೆ ಸೇರಲು ಸಹಿ ಹಾಕಿದ್ದರು.

ಸೋಮವಾರ ಬೆಳಿಗ್ಗೆ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಮುಂಗಟ್ಟುಗಳು ಮುಚ್ಚಿದ್ದರ ನಡುವೆಯೇ ಬಿಜೆಪಿ ಕಾರ್ಯಕರ್ತರ ಗುಂಪೊಂದು ಏಕಾಏಕಿ ತ್ರಿವರ್ಣ ಧ್ವಜಗಳನ್ನು ಹಿಡಿದು ಪ್ರಮುಖ ಬೀದಿಯಲ್ಲಿ ಪ್ರತ್ಯಕ್ಷವಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com