ತ.ನಾಡಿನ ಕದ್ದಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:7 ಮಂದಿ ಸಾವು, ನಾಲ್ವರಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.
ಸ್ಫೋಟದ ನಂತರದ ದೃಶ್ಯ
ಸ್ಫೋಟದ ನಂತರದ ದೃಶ್ಯ
Updated on

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.

ರಾಜಧಾನಿ ಚೆನ್ನೈಯಿಂದ 190 ಕಿಲೋ ಮೀಟರ್ ದೂರದಲ್ಲಿ ಕದ್ದಲೂರು ಜಿಲ್ಲೆಯ ಕಟ್ಟುಮನ್ನರ್ಕೊಯ್ಲ್ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಸ್ಫೋಟಕ್ಕೆ ಕಾರಣವೇನು ಎಂಬುದನ್ನು ತನಿಖಾ ತಂಡ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಸಿಗಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com