ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ!

ಆಂಧ್ರಪ್ರದೇಶದ ಲಕ್ಷ್ಮೀ ನರಸಿಂಹ ದೇವಾಲಯ ರಥ ಬೆಂಕಿಗೆ ಆಹುತಿಯಾಗಿದೆ.
ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ!
ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ!
Updated on

ಅಮರಾವತಿ: ಆಂಧ್ರಪ್ರದೇಶದ ಲಕ್ಷ್ಮೀ ನರಸಿಂಹ ದೇವಾಲಯ ರಥ ಬೆಂಕಿಗೆ ಆಹುತಿಯಾಗಿದೆ. 

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿರುವ ಅಂತರ್ವೇದಿಯ ಲಕ್ಷ್ಮಿನರಸಿಂಹ ದೇವಾಲಯವನ್ನು ದಕ್ಷಿಣ ಕಾಶಿ ಎಂದೇ ಕರೆಯಲಾಗುತ್ತದೆ. ಈ ದೇವಾಲಯದಲ್ಲಿ ಈ ಘಟನೆ ನಡೆದಿದ್ದು,  ಅಗ್ನಿ ಆಕಸ್ಮಿಕದಲ್ಲಿ ಅದೃಷ್ಟವಶಾತ್ ಯಾವುದೇ ಸಂಭವಿಸಿಲ್ಲ. 

ಘಟನೆ ವರದಿಯಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com