ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ 

ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 
ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ
ಸಂಸತ್ ಮುಂಗಾರು ಅಧಿವೇಶನ ವರದಿ ಮಾಡಲು 39 ಪತ್ರಕರ್ತರಿಗೆ ಮಾತ್ರ ಅವಕಾಶ
Updated on

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವರದಿ ಮಾಡಲು ಈ ಬಾರಿ 39 ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಕಾರ್ಯದರ್ಶಿಗಳು ಸಂಸತ್ ಭವನದಲ್ಲಿ ಹೆಚ್ಚಿನ ಪತ್ರಕರ್ತರಿಗೆ ಅವಕಾಶ ಇಲ್ಲದಂತೆ ನಿರ್ಬಂಧ ವಿಧಿಸಿದ್ದಾರೆ. 

ದಿನವೊಂದಕ್ಕೆ 24 ಮಾಧ್ಯಮ ಪ್ರತಿನಿಧಿಗಳು ಮಾತ್ರ ಲೋಕಸಭೆ, 15 ಪ್ರತಿನಿಧಿಗಳು ರಾಜ್ಯಸಭೆಗಳ ಕಲಾಪಗಳನ್ನು ವರದಿ ಮಾಡಬಹುದಾಗಿದೆ. 

ಈ 39 ಮಾಧ್ಯಮ ಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಸಂಸತ್ ಭವನ ಪ್ರವೇಶಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸುವುದಕ್ಕೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com