ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾಗೆ ಪಿತೃ ವಿಯೋಗ

ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಅವರ ತಂದೆ ಕೃಷ್ಣ ಪ್ರಸಾದ್ ಅವರು ಮಂಗಳವಾರ ನಿಧನ ಹೊಂದಿದ್ದಾರೆ.
ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾಗೆ ಪಿತೃ ವಿಯೋಗ
Updated on

ಕೋಟಾ: ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಅವರ ತಂದೆ ಕೃಷ್ಣ ಪ್ರಸಾದ್ ಅವರು ಮಂಗಳವಾರ ನಿಧನ ಹೊಂದಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 8 ಗಂಟೆಗೆ ಕಿಶೋಪುರ ಮುಕ್ತಿದಾಮ್‍ ನಲ್ಲಿ ನಡೆಯಲಿದೆ.

ಓಂ ಬಿರ್ಲಾ ಅವರು ರಾಜಸ್ತಾನ ಕೋಟಾ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com