ನವದೆಹಲಿ:ಕೊರೋನಾ ಸೋಂಕು ವಿರುದ್ಧ ಭಾರತೀಯರು ಸಾಮೂಹಿಕವಾಗಿ ಒಗ್ಗಟ್ಟು ಪ್ರದರ್ಶಿಸಲು ಇಂದು ರಾತ್ರಿ 9 ಗಂಟೆಗೆ 9 ನಿಮಿಷ ವಿದ್ಯುದ್ದೀಪಗಳನ್ನು ಆರಿಸಿ ಹಣತೆ, ದೀಪ ಮೋಂಬತ್ತಿ ಹಚ್ಚಿ ಎಂದು ಪ್ರಧಾನಿ ಮೋದಿ ದೇಶವಾಸಿಗಳಿಗೆ ಕೆಲ ದಿನಗಳ ಹಿಂದೆ ಕರೆ ನೀಡಿದ್ದರು.
ಅದಕ್ಕೆ ಕ್ಷಣಗಣನೆ ಆರಂಭವಾಗಿದ್ದು ಮೋದಿಯವರು ಮತ್ತೊಮ್ಮೆ ನೆನಪಿಸಿದ್ದಾರೆ. 9ಗಂಟೆಗೆ9ನಿಮಿಷ ಎಂದು ಟ್ವೀಟ್ ಮಾಡಿದ್ದಾರೆ.
Advertisement