ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಪತ್ನಿ ಮೇಲೆ ದುಷ್ಕರ್ಮಿಗಳ ದಾಳಿ: ಪ್ರಾಣಾಪಾಯದಿಂದ ಪಾರು

ಕೆಲಸ ಮುಗಿಸಿ ಸ್ಟುಡಿಯೊದಿಂದ ಮನೆ ಕಡೆಗೆ ಕಾರಿನಲ್ಲಿ ಹೊರಟಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಮತ್ತು ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು ಅವರ ಪತ್ನಿ ಸಮಿಯಾ ಗೋಸ್ವಾಮಿ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಗುರುವಾರ ನಸುಕಿನ ಜಾವ ಮುಂಬೈಯಲ್ಲಿ ನಡೆದಿದೆ.
ಕಾರಿನ ಮೇಲೆ ದಾಳಿ
ಕಾರಿನ ಮೇಲೆ ದಾಳಿ

ಮುಂಬೈ: ಕೆಲಸ ಮುಗಿಸಿ ಸ್ಟುಡಿಯೊದಿಂದ ಮನೆ ಕಡೆಗೆ ಕಾರಿನಲ್ಲಿ ಹೊರಟಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಮತ್ತು ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು ಅವರ ಪತ್ನಿ ಸಮಿಯಾ ಗೋಸ್ವಾಮಿ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಗುರುವಾರ ನಸುಕಿನ ಜಾವ ಮುಂಬೈಯಲ್ಲಿ ನಡೆದಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಹೆಚ್ಚಿನ ವಿವರ ತಿಳಿದುಬಂದಿಲ್ಲ.

ದಾಳಿಯಲ್ಲಿ ಅರ್ನಾಬ್ ಮತ್ತು ಅವರ ಪತ್ನಿ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದಷ್ಟೇ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಮಾಡಿದ್ದ ಆರೋಪಗ ಮೇಲೆ ನಿನ್ನೆ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com