ರಾಜಸ್ಥಾನ: ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕುತೂಹಲ ಮೂಡಿಸಿದ ವಸುಂಧರಾ ರಾಜೆ-ರಾಜ್ಯಪಾಲರ ಭೇಟಿ 

 ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಬಿಕ್ಕಟ್ಟು ಶಮನಗೊಂಡು ವಿಧಾನಸಭೆಯ ಅಧಿವೇಶನ ನಡೆಯುವುದಕ್ಕೂ ಮುನ್ನ
ವಸುಂದರಾ ರಾಜೇ
ವಸುಂದರಾ ರಾಜೇ

ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಬಿಕ್ಕಟ್ಟು ಶಮನಗೊಂಡು ವಿಧಾನಸಭೆಯ ಅಧಿವೇಶನ ನಡೆಯುವುದಕ್ಕೂ ಮುನ್ನ ರಾಜಸ್ಥಾನದ ರಾಜ್ಯಪಾಲರನ್ನು ಬಿಜೆಪಿ ನಾಯಕಿ ವಸುಂಧರಾ ರಾಜೆ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. 

ರಾಜಭವನದ ವಕ್ತಾರರು ವಸುಂಧರಾ ರಾಜೆ-ಕಲ್ ರಾಜ್ ಮಿಶ್ರಾ ಅವರ ಭೇಟಿ ಸೌಜನ್ಯದ ಭೇಟಿಯಾಗಿತ್ತು ಎಂದು ಹೇಳಿದ್ದಾರೆ. 

ಆ.14 ರಿಂದ ರಾಜಸ್ಥಾನದಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನ ರಾಜೆ ಅವರು ಬಿಜೆಪಿ ಶಾಸಕಾಂಗ ಸಭೆ ನಡೆಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com