ತೆಲಂಗಾಣದ ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ: 10 ಮಂದಿ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ಶ್ರೀಶೈಲಂ ಪವರ್ಸ್ಟೇಷನ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
Published: 21st August 2020 09:21 AM | Last Updated: 21st August 2020 10:12 AM | A+A A-

ಅಗ್ನಿ ಅವಘಡ
ತೆಲಂಗಾಣ: ಶ್ರೀಶೈಲಂ ಪವರ್ಸ್ಟೇಷನ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಪ್ಯಾನೆಲ್ ಬೋರ್ಡ್ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್ನಲ್ಲಿದ್ದ 10 ಮಂದಿ ಟನೆಲ್ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ.
ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್ನ 6 ಯೂನಿಟ್ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.
ತೆಲಂಗಾಣದ ಶ್ರೀಶೈಲಂ ಪವರ್ಸ್ಟೇಷನ್ನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ಒಳಗೆ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ನಲ್ಲಿ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಪ್ಯಾನೆಲ್ ಬೋರ್ಡ್ಗೆ ಬೆಂಕಿ ತಗುಲಿ, ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಈ ದುರಂತದ ವೇಳೆ ಕೆನೆಲ್ನಲ್ಲಿದ್ದ 10 ಮಂದಿ ಟನೆಲ್ನಿಂದ ಹೊರಗೆ ಓಡಿ, ಬಚಾವಾಗಿದ್ದಾರೆ. ಘಟನೆ ನಡೆದಾಗ ಒಟ್ಟು 19 ಮಂದಿ ಒಳಗಿದ್ದರು, ಅದರಲ್ಲಿ 10 ಮಂದಿ ರಕ್ಷಿಸಲಾಗಿದ್ದು, ಉಳಿದ 9 ಜನರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ, ಶ್ರೀಶೈಲಂ ಪವರ್ ಸ್ಟೇಷನ್ನ 6 ಯೂನಿಟ್ಗಳಿಗೂ ಬೆಂಕಿ ಹರಡುತ್ತಿದ್ದು, ಎಲ್ಲೆಡೆ ಹೊಗೆ ತುಂಬಿಕೊಂಡಿದೆ. ಐವರು ಇಂಜಿನಿಯರ್ಗಳು, ಇಬ್ಬರು ತಂತ್ರಜ್ಞರು ಸೇರಿದಂತೆ ಒಟ್ಟು 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ.
Fire broke out at Left Bank Power House in Srisailam, in Telangana side, late last night. Fire engine from Atmakur Fire Station, Kurnool deployed. Ten people rescued, of which 6 are under treatment at a hospital in Srisailam. Nine people still feared trapped. More details awaited https://t.co/Y3uoIioR4b pic.twitter.com/p9WNoytpsF
— ANI (@ANI) August 21, 2020