ಅನೌಪಚಾರಿಕ ವಲಯವನ್ನು ನಾಶಪಡಿಸುತ್ತಿರುವ ಕೇಂದ್ರ, ಜನರನ್ನು ಗುಲಾಮರನ್ನಾಗಿಸುವ ಪ್ರಯತ್ನದಲ್ಲಿದೆ: ರಾಹುಲ್ ಗಾಂಧಿ

ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಈ ಸಂಬಂಧ ಸರಡಿ ವಿಡಿಯೋಗಳನ್ನು ಟ್ವೀಟ್ ಮಾಡುವ ಮೂಲಕ ತೀವ್ರವಾಗಿ ಕಿಡಿಕಾರಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಈ ಸಂಬಂಧ ಸರಡಿ ವಿಡಿಯೋಗಳನ್ನು ಟ್ವೀಟ್ ಮಾಡುವ ಮೂಲಕ ತೀವ್ರವಾಗಿ ಕಿಡಿಕಾರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಕಳೆದ 6 ವರ್ಷಗಳಿಂದ ಅನೌಪಚಾರಿಕ ವಲಯವನ್ನು ಕೇಂದ್ರ ಸರ್ಕಾರ ನಾಶಪಡಿಸುತ್ತಿದೆ. ನೋಟು ನಿಷೇಧ, ತಪ್ಪಾದ ಸರಕು ಮತ್ತು ಸೇವಾ ತೆರಿಗೆ, ಲಾಕ್ಡೌನ್ ನಿಂದಾಗಿ ಈ ವಲಯಗಳನ್ನು ಕೇಂದ್ರ ಸರ್ಕಾರ ನಾಸಪಡಿಸಿದ್ದು, ಜನರನ್ನು ಗುಲಾಮರನ್ನಾಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com