ಜಿಹೆಚ್ಎಂಸಿ ಚುನಾವಣೆಯಲ್ಲಿ ಸೋಲು: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ

 ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎನ್.ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.
ಉತ್ತಮ್ ಕುಮಾರ್ ರೆಡ್ಡಿ
ಉತ್ತಮ್ ಕುಮಾರ್ ರೆಡ್ಡಿ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎನ್.ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ ಎಸ್ ಗೆಲುವು ಸಾಧಿಸಲಿದೆ ಎಂದು ಎಲ್ಲಾ ಸಮೀಕ್ಷೆಗಳು ಊಹಿಸಿದ್ದವು. ಆದರೆ, ಅಂದಾಜಿನ ಪ್ರಕಾರ 150 ವಾರ್ಡ್ ಗಳ ಪೈಕಿಯಲ್ಲಿ 70 ರಿಂದ 101 ಸ್ಥಾನಗಳಲ್ಲಿ  ಟಿಆರ್ ಎಸ್ ಗೆಲುವು ಸಾಧಿಸುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com