ಆಂಧ್ರ ಪ್ರದೇಶ: ಟೋಲ್ ಪ್ಲಾಜಾ ಸಿಬ್ಬಂದಿಗೆ ಜನನಾಯಕಿ ಕಪಾಳಮೋಕ್ಷ, ವಿಡಿಯೋ ವೈರಲ್

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕಾಜಾ ಟೋಲ್ ಪ್ಲಾಜಾ ಬಳಿ ಆಂಧ್ರದ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ(ವೈಎಸ್ಆರ್ ಸಿಪಿ)ದ ನಾಯಕಿ ಡಿ ರೇವತಿ ಕಾರಿನಲ್ಲಿ ತೆರಳುತ್ತಿದ್ದರು. ಟೋಲ್ ಗೇಟ್ ಬಳಿ ಟೋಲ್ ತೆರಿಗೆ ಹಣ ಪಾವತಿಸಲು ನಿರಾಕರಿಸಿದಾಗ ಟೋಲ್ ಸಿಬ್ಬಂದಿ ಬ್ಯಾರಿಕೇಟ್ ಹಾಕಿ ಕಾರನ್ನು ಮುಂದೆ ಹೋಗಲು ಬಿಡಲಿಲ್ಲ. 
ವೈಎಸ್ಆರ್ ಸಿಪಿ ನಾಯಕಿ ಡಿ ರೇವತಿ
ವೈಎಸ್ಆರ್ ಸಿಪಿ ನಾಯಕಿ ಡಿ ರೇವತಿ

ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕಾಜಾ ಟೋಲ್ ಪ್ಲಾಜಾ ಬಳಿ ಆಂಧ್ರದ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ(ವೈಎಸ್ಆರ್ ಸಿಪಿ)ದ ನಾಯಕಿ ಡಿ ರೇವತಿ ಕಾರಿನಲ್ಲಿ ತೆರಳುತ್ತಿದ್ದರು. ಟೋಲ್ ಗೇಟ್ ಬಳಿ ಟೋಲ್ ತೆರಿಗೆ ಹಣ ಪಾವತಿಸಲು ನಿರಾಕರಿಸಿದಾಗ ಟೋಲ್ ಸಿಬ್ಬಂದಿ ಬ್ಯಾರಿಕೇಟ್ ಹಾಕಿ ಕಾರನ್ನು ಮುಂದೆ ಹೋಗಲು ಬಿಡಲಿಲ್ಲ. 

ಆಗ ಕಾರಿನಿಂದ ಇಳಿದು ಬಂದು ರೇವತಿ ಅವರು ತಗಾದೆ ಮಾಡುತ್ತಾ ಬ್ಯಾರಿಕೇಡ್ ತೆಗೆದು ಟೋಲ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com