ದೆಹಲಿ ಚುನಾವಣೋತ್ತರ ಸಮೀಕ್ಷೆ: ಮತ್ತೆ ಆಪ್ ಗೆ ಜೈ ಎಂದ ರಾಜಧಾನಿ ಜನತೆ

ಅಷ್ಟೇನೂ ಹುರುಪಿನ ಮತದಾನ ನಡೆಯದ ದೆಹಲಿ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು ಮತ್ತೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ಲಕ್ಷಣಗಳು ದಟ್ಟವಾಗಿದೆ. 
ದೆಹಲಿ ಚುನಾವಣೋತ್ತರ ಸಮೀಕ್ಷೆ: ಮತ್ತೆ ಆಪ್ ಗೆ ಜೈ ಎಂದ ರಾಜಧಾನಿ ಜನತೆ
ದೆಹಲಿ ಚುನಾವಣೋತ್ತರ ಸಮೀಕ್ಷೆ: ಮತ್ತೆ ಆಪ್ ಗೆ ಜೈ ಎಂದ ರಾಜಧಾನಿ ಜನತೆ

ನವದೆಹಲಿ: ಅಷ್ಟೇನೂ ಹುರುಪಿನ ಮತದಾನ ನಡೆಯದ ದೆಹಲಿ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು ಮತ್ತೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ಲಕ್ಷಣಗಳು ದಟ್ಟವಾಗಿದೆ. 

70 ಶಾಸಕರ ಸಂಖ್ಯಾಬಲದ ದೆಹಲಿ ವಿಧಾನಸಭೆಯಲ್ಲಿ ಅಧಿಕಾರಕ್ಕೆ ಬರಲು 36 ಶಾಸಕರ ಸರಳ ಬಹುಮತ ಅಗತ್ಯವಿದ್ದು, ಈ ಬಾರಿಯೂ ಆಮ್ ಆದ್ಮಿ ಪಕ್ಷ ಬಹುಮತ ಪಡೆಯಲಿದೆ. 

ಬಿಜೆಪಿ ಕಳೆದ ಬಾರಿಗಿಂತ ಸುಧಾರಣೆ ಕಾಣುವ ಸಾಧ್ಯತೆ ಇದ್ದು 20 ಕ್ಕೂ ಹೆಚ್ಚು ಶಾಸಕರು ಆಯ್ಕೆಯಾಗಲಿದ್ದಾರೆ ಎನ್ನುತ್ತಿದೆ ಎಕ್ಸಿಟ್ ಪೋಲ್ ಸರ್ವೆ. ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು 2 ಕ್ಕಿಂತ ಹೆಚ್ಚು ಶಾಸಕರು ಆಯ್ಕೆಯಾಗುವುದೂ ಕಷ್ಟ ಎನ್ನುವ ಸ್ಥಿತಿ ಎದುರಿಸುತ್ತಿದೆ.
 

ಚುನಾವಣೋತ್ತರ ಸಮೀಕ್ಷೆಯ ವಿವರ ಹೀಗಿದೆ 

ಸಮೀಕ್ಷಾ ಸಂಸ್ಥೆಎಎಪಿಬಿಜೆಪಿಕಾಂಗ್ರೆಸ್
ಟೈಮ್ಸ್ ನೌ
 
442600
ಇಂಡಿಯಾ ಟಿ.ವಿ
 
442600
ನ್ಯೂಸ್ ಎಕ್ಸ್ 53-5711-1700-02
ರಿಪಬ್ಲಿಕ್48-6109-2100-01

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com