ದೆಹಲಿಯಲ್ಲಿ ಆಪ್ ಆರ್ಭಟ: ಗೆಲುವಿನ ನಿರೀಕ್ಷೆಯಲ್ಲಿ ಕೇಜ್ರಿವಾಲ್ ಪಕ್ಷ 

ಇಡೀ ರಾಷ್ಟ್ರ ಕುತುಹೂಲದಿಂದ ಎದುರು ನೋಡುತ್ತಿರುವ ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಆಪ್ ಆರ್ಭಟ ಮುಂದುವರೆದಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಇಡೀ ರಾಷ್ಟ್ರ ಕುತುಹೂಲದಿಂದ ಎದುರು ನೋಡುತ್ತಿರುವ ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಆಪ್ ಆರ್ಭಟ ಮುಂದುವರೆದಿದೆ.

ಇತ್ತೀಚಿನ ಮಾಹಿತಿ ಪ್ರಕಾರ ಆಮ್ ಆದ್ಮಿ ಪಕ್ಷ 53, ಬಿಜೆಪಿ 15 , ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. 11 ಗಂಟೆ ಹೊತ್ತಿಗೆ ಇಡೀ ಚಿತ್ರಣ ದೊರೆಯುವ ಸಾಧ್ಯತೆ ಇದೆ. 

 ಬಹುತೇಕ ಚುನಾವಣಾ ಪೂರ್ವ ಸಮೀಕ್ಷೆಗಳು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದು, ಕೇಜ್ರಿವಾಲ್ ಪಕ್ಷ ಗೆಲುವಿನ ನಿರೀಕ್ಷೆಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com