ದೆಹಲಿಯಲ್ಲಿ ಬೆಳ್ಳಂಬೆಳಗ್ಗೆಯೇ ಎನ್ ಕೌಂಟರ್: ಪೊಲೀಸರಿಂದ ಇಬ್ಬರು ಕ್ರಿಮಿನಲ್ ಗಳ ಹತ್ಯೆ 

ಸೋಮವಾರ ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಕೊಂದು ಹಾಕಿದ್ದಾರೆ.
ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ
ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ

ನವದೆಹಲಿ: ಸೋಮವಾರ ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳಾದ ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಎಂಬುವವರನ್ನು ಕೊಂದು ಹಾಕಿದ್ದಾರೆ.


ಹಲವು ಕೇಸುಗಳಲ್ಲಿ ಪೊಲೀಸರ ಸೆರೆಗೆ ಸಿಗಬೇಕಾಗಿದ್ದ ಈ ಇಬ್ಬರು ಕ್ರಿಮಿನಲ್ ಗಳು ಇತ್ತೀಚೆಗಷ್ಟೇ ಕರವಾಲ್ ನಗರ್ ಕೊಲೆ ಕೇಸಿನಲ್ಲಿ ಪೊಲೀಸರಿಗೆ ಬೇಕಾದವರಾಗಿದ್ದರು. 


ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ದೆಹಲಿಯ ಪುಲ್ ಪ್ರಹ್ಲಾದ್ ಪುರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಆರೋಪಿಗಳನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com