ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಅಂಗವಾಗಿ ಸಾರ್ವಜನಿಕ ಭಾಷಣ ಮಾಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನೆರೆದಿದ್ದ ಸಭಿಕರಿಗೆ ದೇಶದ್ರೋಹಿಗಳನ್ನು ಗುಂಡಿಕ್ಕಿ ಸಾಯಿಸಬೇಕೆಂಬ ಘೋಷಣೆ ಕೂಗಲು ಹೇಳಿ ಠಾಕೂರ್ ವಿವಾದದಲ್ಲಿ ಸಿಲುಕಿದ್ದಾರೆ.
ಸಿಎಎ ವಿರೋಧಿ ಪ್ರತಿಭಟನಾ ನಿರತರನ್ನು ಟೀಕಿಸಿರುವ ಅನುರಾಗ್ ಠಾಕೂರ್, ದೇಶದ್ರೋಹಿಗಳಿಗೆ.... ಎಂದು ಹೇಳಿದ್ದು, ನೆರೆದಿದ್ದ ಸಭಿಕರು ಗುಂಡಿಕ್ಕಿ ಎಂದು ಕೂಗಿದ್ದಾರೆ.
Advertisement