ಶಹ್ದೊಲ್(ಮಧ್ಯ ಪ್ರದೇಶ): ಮಣ್ಣಿನ ದಿಬ್ಬ ಕುಸಿದು ಬಿದ್ದು ಆರು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಶಹ್ದೊಲ್ ಜಿಲ್ಲೆಯ ಬಿಯೊಹರಿ ಎಂಬಲ್ಲಿ ನಡೆದಿದೆ.
ಮೃತರ ಕುಟುಂಬಗಳಿಗೆ ಸಂಬಲ್ ಯೋಜನೆಯಡಿ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಅಂತ್ಯ ಸಂಸ್ಕಾರ ಕ್ರಿಯೆಗಳಿಗೆ ತಲಾ 10 ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಜಿಲ್ಲೆಯ ಹೆಚ್ಚುವರಿ ಎಸ್ಪಿ ಪ್ರತಿಮಾ ಮ್ಯಾಥ್ಯು ತಿಳಿಸಿದ್ದಾರೆ.
Advertisement