ದೇಶ
ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು
ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.
ಚೆನ್ನೈ: ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟೆ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.
ವಿವಿಧೆಡೆಯಿಂದ ಬಂದವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರರು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ.
ಮಾರ್ಚ್ 31ರ ನಂತರ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.