ಪ್ರತಿಭಟನೆ ನಡೆಸಲಾಗುತ್ತಿದ್ದ ಸ್ಥಳದ ಚಿತ್ರ
ಪ್ರತಿಭಟನೆ ನಡೆಸಲಾಗುತ್ತಿದ್ದ ಸ್ಥಳದ ಚಿತ್ರ

ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು

ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಚೆನ್ನೈ: ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟೆ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ವಿವಿಧೆಡೆಯಿಂದ ಬಂದವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರರು ಮಂಗಳವಾರ ಮಧ್ಯರಾತ್ರಿ ತಿಳಿಸಿದ್ದಾರೆ.

ಮಾರ್ಚ್ 31ರ ನಂತರ ಪ್ರತಿಭಟನೆ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com