ನವದೆಹಲಿ: ಕೊರೋನಾ ಸೋಂಕಿನ ಕಾರಣ ಹಿನ್ನಲೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು, ಕೊರೋನಾ ಸೊಂಕಿನ ವಿರುದ್ದ ಹೋರಾಡಲು 15 ಸಾವಿರ ಕೋಟಿ ರೂಪಾಯಿ ನಿಧಿ ಘೋಷಣೆ ಮಾಡಿದ್ದಾರೆ.
ದೇಶದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು, ವಿಶೇಷವಾಗಿ ಕೇಂದ್ರ ಸರಕಾರವು 15 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಿದೆ.
ಭಾರತದಲ್ಲಿ ಇಂದು ಹೊಸದಾಗಿ 37 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 536ಕ್ಕೇರಿದೆ. ಇನ್ನು ಭಾರತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.
Advertisement