ನಾಪತ್ತೆಯಾದ ಸಿಎಎ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಶಿಸಿದ ಯೋಗಿ ಆದಿತ್ಯನಾಥ್ 

 ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.  
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.  

ಸಿಎಎ ಪ್ರತಿಭಟನಾ ನಿರತರ ಪೈಕಿ 14 ಜನರು ನಾಪತ್ತೆಯಾಗಿದ್ದು ಈ ಹಿಂದೆ ಸರ್ಕಾರ ಅವರನ್ನು ನಾಪತ್ತೆಯಾದವರೆಂದು ಘೋಷಿಸಲಾಗಿತ್ತು. ಈ ಪೈಕಿ 8 ಜನರನ್ನು ಗ್ಯಾಂಗ್ಸ್ಟರ್ ಕಾಯ್ದೆಯಡಿ ಗುರುತಿಸಲಾಗಿದೆ.    

ಈ ಪಟ್ಟಿಯಲ್ಲಿ ಗುರುತಿಸಿರುವವರ ವಿರುದ್ಧ ಕೋಮು ದ್ವೇಷ ಹರಡುವುದು, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿಗೊಳಪಡಿಸಿರುವ ಆರೋಪ ಹೊರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com