ನ 24ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್‍ ಕೋವಿಂದ್ ಭೇಟಿ

ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಆಗಮಿಸಲಿದ್ದಾರೆ.
ರಾಮ್‍ನಾಥ್‍ ಕೋವಿಂದ್
ರಾಮ್‍ನಾಥ್‍ ಕೋವಿಂದ್

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಆಗಮಿಸಲಿದ್ದಾರೆ.

ರಾಷ್ಟ್ರಪತಿಯವರ ಭೇಟಿಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಿಂದ ತಿರುಮಲ ದೇವಸ್ಥಾನದ ವರೆಗೆ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ.

ರಾಷ್ಟ್ರಪತಿಯವರು ತಿರುಚನೂರು ಪದ್ಮಾವತಿ ಅಮ್ಮಾವರಿ ದೇವಸ್ಥಾನ, ತಿರುಮಲ ಪದ್ಮಾವತಿ ಅತಿಥಿಗೃಹ ಮತ್ತು ತಿರುಮಲ ಮುಖ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com