ಚಿತ್ತೂರು: ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಆಗಮಿಸಲಿದ್ದಾರೆ.
ರಾಷ್ಟ್ರಪತಿಯವರ ಭೇಟಿಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಿಂದ ತಿರುಮಲ ದೇವಸ್ಥಾನದ ವರೆಗೆ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ.
ರಾಷ್ಟ್ರಪತಿಯವರು ತಿರುಚನೂರು ಪದ್ಮಾವತಿ ಅಮ್ಮಾವರಿ ದೇವಸ್ಥಾನ, ತಿರುಮಲ ಪದ್ಮಾವತಿ ಅತಿಥಿಗೃಹ ಮತ್ತು ತಿರುಮಲ ಮುಖ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
Advertisement