ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ!

ಆಂಧ್ರಪ್ರದೇಶದ ಲಕ್ಷ್ಮೀ ನರಸಿಂಹ ದೇವಾಲಯ ರಥ ಬೆಂಕಿಗೆ ಆಹುತಿಯಾಗಿದೆ.
ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ!
ಆಂಧ್ರಪ್ರದೇಶ: ಲಕ್ಷ್ಮೀ ನರಸಿಂಹ ದೇವಾಲಯದ ರಥ ಬೆಂಕಿಗೆ ಆಹುತಿ!

ಅಮರಾವತಿ: ಆಂಧ್ರಪ್ರದೇಶದ ಲಕ್ಷ್ಮೀ ನರಸಿಂಹ ದೇವಾಲಯ ರಥ ಬೆಂಕಿಗೆ ಆಹುತಿಯಾಗಿದೆ. 

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿರುವ ಅಂತರ್ವೇದಿಯ ಲಕ್ಷ್ಮಿನರಸಿಂಹ ದೇವಾಲಯವನ್ನು ದಕ್ಷಿಣ ಕಾಶಿ ಎಂದೇ ಕರೆಯಲಾಗುತ್ತದೆ. ಈ ದೇವಾಲಯದಲ್ಲಿ ಈ ಘಟನೆ ನಡೆದಿದ್ದು,  ಅಗ್ನಿ ಆಕಸ್ಮಿಕದಲ್ಲಿ ಅದೃಷ್ಟವಶಾತ್ ಯಾವುದೇ ಸಂಭವಿಸಿಲ್ಲ. 

ಘಟನೆ ವರದಿಯಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com