ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾಗೆ ಪಿತೃ ವಿಯೋಗ

ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಅವರ ತಂದೆ ಕೃಷ್ಣ ಪ್ರಸಾದ್ ಅವರು ಮಂಗಳವಾರ ನಿಧನ ಹೊಂದಿದ್ದಾರೆ.
ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾಗೆ ಪಿತೃ ವಿಯೋಗ

ಕೋಟಾ: ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಅವರ ತಂದೆ ಕೃಷ್ಣ ಪ್ರಸಾದ್ ಅವರು ಮಂಗಳವಾರ ನಿಧನ ಹೊಂದಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 8 ಗಂಟೆಗೆ ಕಿಶೋಪುರ ಮುಕ್ತಿದಾಮ್‍ ನಲ್ಲಿ ನಡೆಯಲಿದೆ.

ಓಂ ಬಿರ್ಲಾ ಅವರು ರಾಜಸ್ತಾನ ಕೋಟಾ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com