ಕೋಟಾ: ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಅವರ ತಂದೆ ಕೃಷ್ಣ ಪ್ರಸಾದ್ ಅವರು ಮಂಗಳವಾರ ನಿಧನ ಹೊಂದಿದ್ದಾರೆ..ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 8 ಗಂಟೆಗೆ ಕಿಶೋಪುರ ಮುಕ್ತಿದಾಮ್ ನಲ್ಲಿ ನಡೆಯಲಿದೆ..ಓಂ ಬಿರ್ಲಾ ಅವರು ರಾಜಸ್ತಾನ ಕೋಟಾ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಕೋಟಾ: ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಅವರ ತಂದೆ ಕೃಷ್ಣ ಪ್ರಸಾದ್ ಅವರು ಮಂಗಳವಾರ ನಿಧನ ಹೊಂದಿದ್ದಾರೆ..ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 8 ಗಂಟೆಗೆ ಕಿಶೋಪುರ ಮುಕ್ತಿದಾಮ್ ನಲ್ಲಿ ನಡೆಯಲಿದೆ..ಓಂ ಬಿರ್ಲಾ ಅವರು ರಾಜಸ್ತಾನ ಕೋಟಾ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ