ಜೈಪುರ: ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಸಚಿನ್ ಪೈಲಟ್ ಟಾಂಕ್ ನ ಕಾಂಗ್ರೆಸ್ ಶಾಸಕರಾಗಿದ್ದಾರೆ. ಈ ಸಂಬಂಧ ಪತ್ರ ಬರೆದಿದ್ದ ಸಚಿನ್ ಪೈಲಟ್ ತಮ್ಮ ದೇಣಿಗೆ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ರಾಜಸ್ಥಾನದಲ್ಲಿ ಸೋಮವಾರ 160 ಸಾವುಗಳು ಮತ್ತು 16,487 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 5,825 ಕ್ಕೆ ಮತ್ತು ಸೋಂಕಿನ ಪ್ರಮಾಣ 7,73,194 ಕ್ಕೆ ತಲುಪಿದೆ ಎಂದು ಅಧಿಕೃತ ವರದಿಯಲ್ಲಿ ತಿಳಿಸಲಾಗಿದೆ.
Advertisement