ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದ ಮತದಾನದ ವೇಳೆ ಬಿಜೆಪಿ ಅಭ್ಯರ್ಥಿ ರಾಜು ಬ್ಯಾನರ್ಜಿ ಕಾರಿನ ಮೇಲೆ ಗೂಂಡಾಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಉತ್ತರ 24 ಪರಗಣಗಳ ಕಮರ್ಹತಿಯ ಅಭ್ಯರ್ಥಿ ರಾಜು ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 45 ವಿಧಾನಸಭಾ ಕ್ಷೇತ್ರಗಳಿಗೆ ಐದನೇ ಹಂತದ ಮತದಾನ ನಡೆಯಿತು.
Advertisement