ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಸೇತುವೆಯಿಂದ ಹೊಳೆಗೆ ಬಸ್ ಬಿದ್ದು ಅಪಘಾತ: ಕನಿಷ್ಠ 9 ಪ್ರಯಾಣಿಕರು ಸಾವು

ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಬಸ್ಸು ಜಲ್ಲೇರು ವಾಗು ಎಂಬಲ್ಲಿ ಮೋರಿಯಿಂದ ಹೊಳೆಗೆ ಉರುಳಿ ಬಿದ್ದು ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ.
ಉರುಳಿ ಬಿದ್ದ ಬಸ್ಸು
ಉರುಳಿ ಬಿದ್ದ ಬಸ್ಸು

ಗೋದಾವರಿ(ಆಂಧ್ರ ಪ್ರದೇಶ): ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಬಸ್ಸು ಜಲ್ಲೇರು ವಾಗು ಎಂಬಲ್ಲಿ ಮೋರಿಯಿಂದ ಹೊಳೆಗೆ ಉರುಳಿ ಬಿದ್ದು ಚಾಲಕ ಸಹಿತ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ.

 ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಆಂಧ್ರ ಪ್ರದೇಶ ಸಾರಿಗೆ ಬಸ್ಸು ನೀರಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com