ನವದೆಹಲಿ: ಕೇಂದ್ರ ಸರ್ಕಾರ ಚಾರ್ ಧಾಮ್ ರಸ್ತೆ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ, ಅದರಿಂದಾಗಿ ಹಿಮಾಲಯ ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು.
ಇದಕ್ಕೆ ಸ್ಪಷ್ತನೆ ನೀಡಿರುವ ಕೇಂದ್ರ ಸರ್ಕಾರ ಭೂ ಕುಸಿತಗಳು ದೇಶದ್ಯಂತ ನಡೆಯುತ್ತಿರುತ್ತವೆ, ಆದರ ರಸ್ತೆ ನಿರ್ಮಾಣ ಯೋಜನೆಯಿಂದಾಗಿ ಭೂಕುಸಿತ ಸಂಭವಿಸುತ್ತಿವೆ ಎನ್ನುವುದು ನಿಜವಲ್ಲ. ಅಲ್ಲದೆ ಚಾರ್ ಧಾಮ್ ಹೆದ್ದಾರಿ ಯೋಜನೆಯಲ್ಲಿ ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವುದಾಗಿ ಭರವಸೆ ನೀಡಿದೆ.
900 ಕಿ.ಮೀ ಉದ್ದದ ಈ ಯೋಜನೆ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ಪುಣ್ಯಕ್ಷೇತ್ರಗಳ ನಡುವೆ ಸಂಪರ್ಕ ಕಲ್ಪಿಸಲಿದೆ. 12,000 ಕೋಟಿ ರೂ. ಮೊತ್ತರ ಯೋಜನೆ ಇದಾಗಿದೆ.
ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಮತ್ತೆ ಹೊರಹೊಮ್ಮಿದ ಮೋದಿ: ಅಮೆರಿಕ ಸಂಸ್ಥೆ ಸಮೀಕ್ಷೆಯಲ್ಲಿ ಸಾಬೀತು
ಪವಿತ್ರ ಯಾತ್ರಾಸ್ಥಳಗಳಿಗೆ ಭೇಟಿ ನೀಡುವಂತೆ ಭಾರತೀಯರಿಗೆ ಮೋದಿ ಕರೆ
ಉತ್ತರಾಖಂಡ: ಕೇದಾರನಾಥದಲ್ಲಿ ರೂ.130 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಕೇದಾರನಾಥದಲ್ಲಿ ಪ್ರಧಾನಿ ಮೋದಿ: ಆದಿಗುರು ಶಂಕರಾಚಾರ್ಯರ ಭವ್ಯ ಪುತ್ಥಳಿ ಅನಾವರಣ
ಈ ಬಾರಿಯೂ ಸೇನೆಯೊಂದಿಗೆ ದೀಪಾವಳಿ ಆಚರಣೆ: ನೌಶೆರಾ ತಲುಪಿದ ಪ್ರಧಾನಿ ಮೋದಿ, ಹುತಾತ್ಮ ಯೋಧರಿಗೆ ಗೌರವ ನಮನ
66ನೇ ಕನ್ನಡ ರಾಜ್ಯೋತ್ಸವ: ಪ್ರಧಾನಿ ಮೋದಿಯಿಂದ ಕನ್ನಡದಲ್ಲಿ ಶುಭಾಶಯ
Advertisement