ಗಂಗಾ ನದಿಯಲ್ಲಿ ಅನಧಿಕೃತ ವಿಗ್ರಹ ವಿಸರ್ಜನೆ ಮಾಡಿದರೆ 50,000 ರೂ. ದಂಡ
ದೆಹರಾಡೂನ್: ನಿಗದಿತ ಘಾಟ್ ಗಳು ಮತ್ತು ಹರಿದ್ವಾರದ ಕೆಲ ಪ್ರದೇಶಗಳನ್ನು ಹೊರತುಪಡಿಸಿ ಗಂಗಾ ನದಿಯಲ್ಲಿ ವಿಗ್ರಹ ವಿಸರ್ಜನೆ ಮಾಡಿದರೆ 50,000 ರೂ. ದಂಡ ವಿಧಿಸಲಾಗುವುದು. ಅಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ರಾಷ್ಟ್ರೀಯ ಹಸಿರು ಪ್ರಾಧಿಕಾರದ ನಿರ್ದೇಶನ ಅನ್ವಯ ಹರಿದ್ವಾರ ಜಿಲ್ಲಾಡಳಿತ ಈ ಸೂಚನೆ ಹೊರಡಿಸಿದೆ. ಹಬ್ಬದ ಸಂಭ್ರಮ ಜಾರಿಯಲ್ಲಿರುವುದರಿಂದ ಹರಿದ್ವಾರದಲ್ಲಿ ವಿಗ್ರಹ ವಿಸರ್ಜನೆ ಮಾಡಲೆಂದೇ ಮೂರು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.
ದುರ್ಗಾ ಪೂಜೆ ಸಂದರ್ಭದಲ್ಲಿ ವಿಗ್ರಹ ವಿಸರ್ಜನೆಯಿಂದಾಗಿ ನದಿ ನೀರು ವಿಪರೀತ ಕಲುಷಿತಗೊಂಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರು: ಒಂದೇ ದಿನ 93,000 ಗಣೇಶ ವಿಸರ್ಜನೆ
Related Article
ಉತ್ತರ ಪ್ರದೇಶ: ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಬಲೆ
ಮದುವೆ ಎಂಬ ಸಣ್ಣ ಸ್ವಾರ್ಥಕ್ಕಾಗಿ ಧಾರ್ಮಿಕ ಮತಾಂತರ ಮಾಡುತ್ತಿರುವುದು ತಪ್ಪು: ಮೋಹನ್ ಭಾಗವತ್
ಛತ್ತೀಸ್ ಗಢ ಸಿಎಂ ಸ್ಥಾನದಲ್ಲಿ ಭೂಪೇಶ್ ಬಘೇಲ್ ಮುಂದುವರೆಯಲಿದ್ದಾರೆ: ಗೃಹ ಸಚಿವ
ಪೂರ್ವ ಲಡಾಖ್ನ ಎಲ್ ಎಸಿಯುದ್ದಕ್ಕೂ ಉಳಿದ ಸಮಸ್ಯೆಗಳ ಪರಿಹಾರಕ್ಕೆ ಚೀನಾ ನಕಾರ, 13ನೇ ಸುತ್ತಿನ ಮಾತುಕತೆ ವಿಫಲ
ಲಖಿಂಪುರ್ ಹಿಂಸಾಚಾರ: 2ನೇ ಎಫ್ಐಆರ್ನಲ್ಲಿ ಪ್ರತಿಭಟನಾಕಾರರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ!
ರೈತರ ಹತ್ಯೆ, ಹಣದುಬ್ಬರ, ನಿರುದ್ಯೋಗದ ಬಗ್ಗೆ ಮೋದಿ ಮೌನ: ರಾಹುಲ್