ಮುಂಬೈ: ಎಲ್ಗಾರ್ ಪರಿಷದ್ ಗಲಭೆ ಪ್ರಕರದಡಿ ಮಾವೋವಾದಿಗಳೊಂದಿಗೆ ನಂಟು ಹೊಂದಿದ ಆರೋಪದಡಿ ಬಂಧನಕ್ಕೊಳಗಾಗಿ ಮಧ್ಯಂತರ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದ ತೆಲುಗು ಕವಿ, ಸಾಹಿತಿ ವರವರ ರಾವ್ ಅವರ್ ಜಾಮೀನು ಅವಧಿಯನ್ನು ಬಾಂಬೆ ಹೈಕೋರ್ಟ್ ವಿಸ್ತರಿಸಿದೆ.
ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು.
ಇದೀಗ ಜಾಮೀನು ಅವಧಿಯನ್ನು ನವೆಂಬರ್ 18ರ ತನಕ ವಿಸ್ತರಿಸಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. 82 ವರ್ಷದ ರಾವ್ ಅವರಿಗೆ ವೈದ್ಯಕೀಯ ಚಿಕಿತ್ಸೆ ಆಧಾರದ ಮೇರೆಗೆ ಜಾಮೀನು ನೀಡಲಾಗಿತ್ತು.
ತಂದೆ-ತಾಯಿಗೆ ಕಿರುಕುಳ: ಹೆತ್ತವರ ಫ್ಲಾಟ್ ಖಾಲಿ ಮಾಡುವಂತೆ ಪುತ್ರ, ಸೊಸೆಗೆ ಬಾಂಬೆ ಹೈಕೋರ್ಟ್ ಆದೇಶ
ಎಫ್ಐಆರ್ ರದ್ದು, ಬಂಧನದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ರಾಣೆ
ವಿವಾಹಿತ ಮಹಿಳೆಗೆ 'ಲವ್' ಚೀಟಿ ನೀಡುವುದು ಆಕೆಯ ಘನತೆಯನ್ನು ಅವಮಾನಿಸಿದಂತೆ: ಬಾಂಬೆ ಹೈಕೋರ್ಟ್
ತಕ್ಷಣ ಬಿಡುಗಡೆ ಮಾಡಲು ಕೋರಿ ರಾಜ್ ಕುಂದ್ರಾ ಸಲ್ಲಿಸಿದ್ದ ಅರ್ಜಿ ಬಾಂಬೆ ಹೈಕೋರ್ಟ್ ನಲ್ಲಿ ತಿರಸ್ಕೃತ!
ಪೊಲೀಸ್ ಮೂಲಗಳನ್ನು ಆಧರಿಸಿದ ವರದಿಗಳು ಮಾನಹಾನಿಕರ ಎನ್ನಲಾಗದು: ಶಿಲ್ಪಾ ಶೆಟ್ಟಿ ಪ್ರಕರಣದ ಕುರಿತು ಬಾಂಬೆ ಹೈಕೋರ್ಟ್
Advertisement