ನವದೆಹಲಿ: ದೆಹಲಿ ವಿವಿಯ ರಾಜಧಾನಿ ಕಾಲೇಜು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳೆಲ್ಲರ ಕಾಲೇಜು ಶುಲ್ಕವನ್ನು ಶೇ.20ರಷ್ಟು ಕಡಿತಗೊಳಿಸಿದೆ.
ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರಿಯಾದ ಆದಾಯ ಇಲ್ಲದೆ ಸಂಕಷ್ಟ ಅನುಭವಿಸುತ್ತಿರುವುದನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆಯೆಂದು ಆಡಳಿತ ಮಂಡಳಿ ತಿಳಿಸಿದೆ.
ಕೊರೊನಾ ಸೋಂಕಿಗೆ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಶೇ.100 ಶುಲ್ಕ ರಿಯಾಯಿತಿ ಘೋಷಿಸಿದೆ ಎನ್ನುವುದು ವಿಶೇಷ. ಕಾಲೇಜಿನ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಬಡ ವಿದ್ಯಾರ್ಥಿಗಳಿಗೆ ನೆರವು ನೀಡುವ ಸಲುವಾಗಿಯೇ ಕಾಲೇಜಿನಲ್ಲಿ ದತ್ತಿ ನಿಧಿಯೊಂದನ್ನು ಸ್ಥಾಪಿಸಲಾಗಿದೆ.
ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳ ಪ್ರಸ್ತಾವಕ್ಕೆ ವಿದ್ಯಾರ್ಥಿಗಳ ಅಸಮಾಧಾನ
ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಿದ ಕಲ್ಕತ್ತಾ ವಿಶ್ವವಿದ್ಯಾಲಯ
ಮಕ್ಕಳ ಶಾಲಾ ಶುಲ್ಕದ ಮೇಲೆ ನಿಗಾ ಇರಿಸಲು ಸಮಿತಿ ರಚಿಸುವಂತೆ ಸರ್ಕಾರಕ್ಕೆ ಪಾಲಕರ ಆಗ್ರಹ
ಬಾಕಿ ಶುಲ್ಕ ಕೇಳದೆ ವರ್ಗಾವಣೆ ಪ್ರಮಾಣಪತ್ರಗಳನ್ನು ನೀಡಿ: ಖಾಸಗಿ ಶಾಲೆಗಳಿಗೆ ಮದ್ರಾಸ್ ಹೈಕೋರ್ಟ್ ಆದೇಶ
Advertisement