ಮುಂಬೈ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ದೇವೇಂದ್ರ ಫಡ್ನವಿಸ್ ಅವರು ಘೋಷಣೆ ಮಾಡ್ತಿದ್ದಂತೆ ಗೋವಾದಲ್ಲಿರುವ ರೆಬೆಲ್ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಹಾಗಾದರೆ ರೆಬೆಲ್ ಶಾಸಕರ ಸಂಭ್ರಮಕ್ಕೆ ಕರಣವಾದ ಈ ಏಕನಾಥ್ ಶಿಂಧೆ ಯಾರು? ಇವರು ಅಷ್ಟೊಂದು ಪ್ರಭಾವಿಯಾ ಅಂತ ನೋಡಿದರೆ...
Advertisement