ತ್ರಿವಾಂಡ್ರಮ್
ತ್ರಿವಾಂಡ್ರಮ್

ದೇವರ ಹಾದಿ ಸುಗಮಗೊಳಿಸಲು ವಿಮಾನಗಳನ್ನು ಕೆಲ ಕಾಲ ಸ್ಥಗಿತಗೊಳಿಸಿದ ತ್ರಿವಾಂಡ್ರಮ್ ವಿಮಾನ ನಿಲ್ದಾಣ 

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇವರ ಹಾದಿ ಸುಗಮಗೊಳಿಸುವುದಕ್ಕಾಗಿ ತನ್ನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳನ್ನು ಕೆಲ ಕಾಲ ಸ್ಥಗಿತಗೊಳಿಸಿತ್ತು. 
Published on

ತಿರುವನಂತಪುರಂ: ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇವರ ಹಾದಿ ಸುಗಮಗೊಳಿಸುವುದಕ್ಕಾಗಿ ತನ್ನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳನ್ನು ಕೆಲ ಕಾಲ ಸ್ಥಗಿತಗೊಳಿಸಿತ್ತು. 
 
ವರ್ಷದಲ್ಲಿ ಎರಡು ಬಾರಿ ವಿಮಾನ ನಿಲ್ದಾಣ ಅನಂತಪದ್ಮನಾಭಸ್ವಾಮಿ ದೇವರ ಮೆರವಣಿಗೆ ತನ್ನ ರನ್ ವೇ ಮೂಲಕ ಹಾದು ಹೋಗುವುದಕ್ಕೆ ವಿಮಾನ ನಿಲ್ದಾಣ ತನ್ನ ಎಲ್ಲಾ ವಿಮಾನಗಳ ವೇಳಾಪಟ್ಟಿಯನ್ನು ಮರುನಿಗದಿಗೊಳಿಸಲಿದೆ.

ಕಳೆದ ಒಂದು ದಶಕದಿಂದ ಈ ಪರಿಪಾಠ ನಡೆದುಕೊಂಡುಬಂದಿದ್ದು, ದ್ವೈವಾರ್ಷಿಕ ಆಚರಣೆಗಾಗಿ  ವಿಮಾನ ನಿಲ್ದಾಣ ಎರಡು ಬಾರಿ ಈ ಬದಲಾವಣೆ ಮಾಡಿಕೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com