Subscribe
ರಾಜ್ಯ
ದೇಶ
ರಾಜಕೀಯ
ಕ್ರಿಕೆಟ್
ವಿದೇಶ
ವಾಣಿಜ್ಯ
ಸಿನಿಮಾ
ಅಂಕಣಗಳು
ವಿಶೇಷ
ವೆಬ್ ಸ್ಟೋರೀಸ್
ವಿಡಿಯೋ
ಭಕ್ತಿ-ಜ್ಯೋತಿಷ್ಯ
ಆರೋಗ್ಯ
ಅಡುಗೆ
ಕ್ರೀಡೆ
ರಾಜ್ಯ
ದೇಶ
ರಾಜಕೀಯ
ಕ್ರಿಕೆಟ್
ವಿದೇಶ
ವಾಣಿಜ್ಯ
ಸಿನಿಮಾ
ಅಂಕಣಗಳು
ವಿಶೇಷ
ವೆಬ್ ಸ್ಟೋರೀಸ್
ವಿಡಿಯೋ
ಭಕ್ತಿ-ಜ್ಯೋತಿಷ್ಯ
ಆರೋಗ್ಯ
ಅಡುಗೆ
ಕ್ರೀಡೆ
ದೇಶ
ದೇಶ
'ಹನೂರು ಎನ್ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ
ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಮರಣೋತ್ತರ ಪರೀಕ್ಷೆಯ ವರದಿಗಳು ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂಬುದನ್ನು ಸೂಚಿಸುತ್ತವೆ ಎಂದರು.
2029ಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ; ಸರ್ಕಾರದ ಉದ್ದೇಶ ಈಡೇರಲು ಬಿಡಬಾರದು: ಚಿದಂಬರಂ
ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!
Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video
Viral ವಿಡಿಯೋದಲ್ಲಿರುವುದು ನಾನಲ್ಲ, ಒಂದು ವೇಳೆ ನಾನೇ ಆಗಿದ್ದರೂ ಏನು ಇವಾಗ? ತಮಿಳುನಾಡು ಸಚಿವೆ ಕೀರ್ತನಾ ಕಿಡಿ! ಮಲೇಷ್ಯಾ ಮಹಿಳೆ ದೂರು ದಾಖಲು!
Social Mediaದಲ್ಲಿ Photo ಹಾಕುವ ಮುನ್ನ ಹುಷಾರ್: AI ಅಶ್ಲೀಲ ಚಿತ್ರ ಸೃಷ್ಟಿಸಿ ಲಕ್ಷಾಂತರ ರೂ ವಂಚನೆ! ಯುವತಿಗೆ 2 ವರ್ಷ ಬ್ಲ್ಯಾಕ್ಮೇಲ್ ಮಾಡಿದ ಕಿರಾತಕ ಅರೆಸ್ಟ್
ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ 'ರೆಡ್ ಅಲರ್ಟ್' ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?
BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ
ಜಾರ್ಖಂಡ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಟಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್ಐಆರ್ ದಾಖಲು, 'JMM ಗೂಂಡಾಗಳ' ಕೃತ್ಯ ಎಂದ ಬಿಜೆಪಿ
BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು; ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!
'ತಾವು ಕುಡಿಯುತ್ತಿರುವುದು 'ನಾನ್-ವೆಜ್ ಟೀ' ಎಂಬುದು ಕ್ರಿಕೆಟಿಗರಿಗೆ ಗೊತ್ತೇ?': MCA ಕಿಚನ್ನಲ್ಲಿ ಜಿರಳೆ ಪತ್ತೆಗೆ ಬಾಂಬೆ ಹೈಕೋರ್ಟ್ ಕಿಡಿ
'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!
ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್ಗೆ ಸುಪ್ರೀಂ ಕೋರ್ಟ್ ಶಾಕ್; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!
ಬಾಯ್ ಫ್ರೆಂಡ್ ಕಾರಿಗೆ ಲಿಪ್ ಸ್ಟಿಕ್ ನಿಂದ ಮುತ್ತು ಹಚ್ಚಿದ ಯುವತಿ; ಪೊಲೀಸರಿಂದ ಬಿತ್ತು ದಂಡ; Video
ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!
ಮತ್ತೆ ಜೈಲಿನಿಂದ ಹೊರಬಂದ ಡೇರಾ ಮುಖ್ಯಸ್ಥ: ರಾಮ್ ರಹೀಮ್ಗೆ 17ನೇ ಬಾರಿ ಪೆರೋಲ್ ಸಿಕ್ಕಿದ್ದೇಗೆ? ಈ ಬಾರಿ ಸಿರ್ಸಾ ಆಶ್ರಮದಲ್ಲೇ ವಾಸ್ತವ್ಯ!
ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್ಗಳ ಡ್ರಗ್ ಟೆಸ್ಟ್ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!
ಶ್ರೀಶೈಲ: ಹೋಟೆಲ್ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ
ಫೋನ್, ವಿಡಿಯೋ ಕಾಲ್ ಮೂಲಕ ಡಿಜಿಟಲ್ ಅರೆಸ್ಟ್ ನಾಟಕ; ₹30,000 ಕೋಟಿ ಸೈಬರ್ ವಂಚನೆ ಜಾಲ ಭೇದಿಸಿದ ED
"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ
20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!
ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶಕ್ಕೆ..!
'ಬಿಜೆಪಿಯಲ್ಲಿರುವುದು ನನಗೂ, ನನ್ನ ರಾಜ್ಯಕ್ಕೂ ಒಳ್ಳೆಯದಲ್ಲ': ರಾಜೀನಾಮೆ ಬಳಿಕ ಮಲಯಾಳಂ ನಟ ದೇವನ್ಗೆ TVK ಭರ್ಜರಿ ಆಫರ್!
'ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಆಚರಣೆಯಲ್ಲ': ಅಲಹಾಬಾದ್ ಹೈಕೋರ್ಟ್
ಕಾನ್ಪುರ: ಕಸದ ರಾಶಿಯಲ್ಲಿ ಅವಧಿ ಮೀರಿದ ಚಾಕೊಲೇಟ್ಗಳಿಗೆ ಮುಗಿಬಿದ್ದ ಜನ; Viral Video
Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ
ಭಾರತ-ರಷ್ಯಾ ಆರ್ಥಿಕ ಬಾಂಧವ್ಯ; ಪುಟಿನ್ ಭೇಟಿಯಾದ ಜೈಶಂಕರ್; ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!
ಪಂಜಾಬ್ನ ಎಲ್ಲಾ 117 ಸ್ಥಾನಗಳಲ್ಲಿಯೂ ಬಿಜೆಪಿ ಏಕಾಂಗಿ ಸ್ಪರ್ಧೆ: ಅಕಾಲಿ ದಳದೊಂದಿಗೆ ಮೈತ್ರಿ ಮಾತುಕತೆ ನಡುವೆ ಮಹತ್ವದ ಘೋಷಣೆ
Read More
X
Kannada Prabha
www.kannadaprabha.com
INSTALL APP