ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ನಿವಾಸದಲ್ಲಿ ಶುಕ್ರವಾರ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಇತರ ಸ್ಥಳಗಳಲ್ಲಿಯೂ ಶೋಧ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯು ಭ್ರಷ್ಟಾಚಾರದ ಹೊಸ ಪ್ರಕರಣವನ್ನು ದಾಖಲಿಸಿದ ನಂತರ ದಾಳಿ, ಶೋಧ ನಡೆಯುತ್ತದೆ. ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.
Advertisement