ಆಂಧ್ರದಲ್ಲಿ ಭೀಕರ ಅಪಘಾತ: ಬೆಂಗಳೂರಿನ ಮೂವರ ದುರ್ಮರಣ

ಆಂಧ್ರದ ಚಿತ್ತೂರಿನಲ್ಲಿ ಕಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಮೂವರು ದುರ್ಮರಣ ಹೊಂದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ತೂರು: ಆಂಧ್ರದ ಚಿತ್ತೂರಿನಲ್ಲಿ ಕಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಮೂವರು ದುರ್ಮರಣ ಹೊಂದಿದ್ದಾರೆ.

ಬೆಂಗಳೂರು ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಬಸವಣ್ಣನಗರ ನಿವಾಸಿ ಅಶೋಕ್ ಬಾಬು, ಅವರ ಪತ್ನಿ ಹಾಗೂ 2 ವರ್ಷ ಪುತ್ರ ಎಂದು ಗುರುತಿಸಲಾಗಿದೆ. 

ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ಸ್ಥಳಾಂತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com