ಅಮರನಾಥ ಗುಹೆ ಮಾರ್ಗದಲ್ಲಿ ಸಿಲುಕಿಕೊಂಡ 80 ಮಂದಿ ಕನ್ನಡಿಗರು

ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. 
ಅಮರನಾಥ ಗುಹೆ
ಅಮರನಾಥ ಗುಹೆ
Updated on

ಶ್ರೀನಗರ: ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಪ್ರತಿಕೂಲ ವಾತಾವರಣದ ಪರಿಣಾಮ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದು 80 ಮಂದಿಯ ಪೈಕಿ 23 ಮಂದಿ ಗದಗ ಜಿಲ್ಲೆಯವರಾಗಿದ್ದಾರೆ. ಯಾತ್ರಾರ್ಥಿಗಳು ಪಂಚತಾರ್ಣಿಯ ಬಳಿ ಸಿಲುಕಿಕೊಂಡಿದ್ದು, ದೇವಾಲಯದಿಂದ ಇದು 6 ಕಿ.ಮೀ ದೂರದಲ್ಲಿರುವ ಪ್ರದೇಶವಾಗಿದೆ.

ರಾಜ್ಯದ ಯಾತ್ರಾರ್ಥಿಗಳು ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com