ಮಧ್ಯ ಪ್ರದೇಶದ ಇಂದೋರ್ ನಲ್ಲಿ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು ಬಾವಿಗೆ ಬಿದ್ದ 25 ಮಂದಿ

ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ(Mahadev Jhulelal Temple) ಮೆಟ್ಟಿಲುಬಾವಿ ಕುಸಿದು 25 ಮಂದಿ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.
ಪೊಲೀಸರ ರಕ್ಷಣಾ ಕಾರ್ಯ
ಪೊಲೀಸರ ರಕ್ಷಣಾ ಕಾರ್ಯ

ಇಂದೋರ್‌: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ(Mahadev Jhulelal Temple) ಮೆಟ್ಟಿಲುಬಾವಿ ಕುಸಿದು 25 ಮಂದಿ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.

ಇದೀಗ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಈಗಾಗಲೇ ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ಸಿಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com