Ujjain Mahakal Mandir: ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಪೂಜೆ, ವಿಪಕ್ಷಗಳಿಂದ ತೀವ್ರ ವಿರೋಧ!

ರಾಜನಾಥ್ ಸಿಂಗ್ ಅವರೊಂದಿಗೆ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಸಹ ಪೂಜೆ ಸಲ್ಲಿಸಿದ್ದು ಇದು ಈಗ ರಾಜಕೀಯ ತಿರುವು ಪಡೆದುಕೊಂಡಿದೆ.
Defense Minister Rajnath Singh at Ujjain Mahakal
ಉಜ್ಜೈನ್ ಮಂದಿರದಲ್ಲಿ ರಾಜನಾಥ್ ಸಿಂಗ್ online desk
Updated on

ಉಜ್ಜೈನ್: ಉಜ್ಜೈನ್ ನಲ್ಲಿರುವ ಮಹಾಕಾಲ ಮಂದಿರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೆರಳಿದ್ದು ಪೂಜೆ ಸಲ್ಲಿಸಿದ್ದಾರೆ.

ರಾಜನಾಥ್ ಸಿಂಗ್ ಅವರೊಂದಿಗೆ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಸಹ ಪೂಜೆ ಸಲ್ಲಿಸಿದ್ದು ಇದು ಈಗ ರಾಜಕೀಯ ತಿರುವು ಪಡೆದುಕೊಂಡಿದೆ.

ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜನಾಥ್ ಸಿಂಗ್, "ದೀರ್ಘಕಾಲದ ಆಸೆ ಇತ್ತು, ಈಗ ಆಶೀರ್ವಾದ ಪಡೆದಿದ್ದೇನೆ" ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Defense Minister Rajnath Singh at Ujjain Mahakal
ರಕ್ಷಣೆಯ ವಿಷಯ ಬಂದರೆ ಭಾರತ ಅದೃಷ್ಟಶಾಲಿ ಅಲ್ಲ... ಶತ್ರುಗಳ ಬಗ್ಗೆ ಎಚ್ಚರದಿಂದಿರಿ: ಸೈನಿಕರಿಗೆ Rajnath Singh ಕರೆ

ರಾಜನಾಥ್ ಸಿಂಗ್ ಅವರೊಂದಿಗೆ ಸೇನಾ ಮುಖ್ಯಸ್ಥರು ಭೇಟಿ ನೀಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಸೇನೆಯನ್ನು ಕೇಸರಿಕರಣಗೊಳಿಸುವ ಹುನ್ನಾರ ಎಂದು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com