ವಿಜಯವಾಡ: ಶೀಘ್ರದಲ್ಲೇ ಅಣ್ಣಾ ಕ್ಯಾಂಟೀನ್‌ ಪುನರಾರಂಭ- ಸಿಎಂ ಚಂದ್ರಬಾಬು ನಾಯ್ಡು

ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.
ಅಣ್ಣಾ ಕ್ಯಾಂಟೀನ್
ಅಣ್ಣಾ ಕ್ಯಾಂಟೀನ್
Updated on

ವಿಜಯವಾಡ: ರಾಜ್ಯದಲ್ಲಿ ‘ಅಣ್ಣಾ ಕ್ಯಾಂಟೀನ್‌’ಗಳನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

ಈ ಹಿಂದೆ ತಾನು ಮುಖ್ಯಮಂತ್ರಿಯಾಗಿದ್ದಾಗ 203 ಅಣ್ಣಾ ಕ್ಯಾಂಟೀನ್‌ಗಳನ್ನು ಸರ್ಕಾರ ನಡೆಸುತಿತ್ತು. ಅವುಗಳಿಗೆ ಅಕ್ಷಯಪಾತ್ರದಿಂದ ಉತ್ತಮ ಗುಣಮಟ್ಟದ ಆಹಾರ ಒದಗಿಸಲಾಗುತಿತ್ತು. ಆದರೆ ಕಳೆದ ಜಗನ್ ಸರ್ಕಾರ ಈ ಕ್ಯಾಂಟೀನ್ ಗಳನ್ನು ಮುಚ್ಚಿತ್ತು ಎಂದು ಅವರು ತಿಳಿಸಿದರು.

ಅಣ್ಣಾ ಕ್ಯಾಂಟೀನ್
ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು, ಇಲ್ಲಿ 'ಓಂ ನಮೋ ವೆಂಕಟೇಶಾಯ' ಘೋಷಣೆ ಮಾತ್ರ ಕೇಳಿಬರಬೇಕು: ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು

ವಿಜಯವಾಡ-ಗುಂಟೂರು ಹೆದ್ದಾರಿಯ ತಾಡೇಪಲ್ಲಿ ಸಮೀಪದ ಕೊಳನುಕೊಂಡದ ಹರೇಕೃಷ್ಣ ಗೋಕುಲ ಕ್ಷೇತ್ರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ರಾಜ್ಯವನ್ನು ಬಡತನ ರಹಿತ ರಾಜ್ಯವನ್ನಾಗಿ ಅಭಿವೃದ್ಧಿಪಡಿಸುವುದು ತಮ್ಮ ಮಹತ್ವಾಕಾಂಕ್ಷೆಯಾಗಿದೆ ಎಂದು ಹೇಳಿದರು.

ಅಣ್ಣಾ ಕ್ಯಾಂಟೀನ್
ಇನ್ಮುಂದೆ ಅಮರಾವತಿ ಆಂಧ್ರ ಪ್ರದೇಶದ ಏಕೈಕ ರಾಜಧಾನಿ: ಚಂದ್ರಬಾಬು ನಾಯ್ಡು ಘೋಷಣೆ

ಧರ್ಮದ ಸಂರಕ್ಷಣೆಯಲ್ಲಿ ನಂಬಿಕೆ ಮೂಡಿಸುವಲ್ಲಿ ದತ್ತಿ ಸಂಸ್ಥೆಗಳ ಮಹತ್ವವನ್ನು ಒತ್ತಿ ಹೇಳಿದ ಮುಖ್ಯಮಂತ್ರಿ, ಈ ಜಗತ್ತನ್ನು ಮುನ್ನಡೆಸುವುದು ನಂಬಿಕೆ ಮಾತ್ರ. ನಾವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದ ಏಕೈಕ ಶಕ್ತಿ ದೇವರು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com