ನವದೆಹಲಿ: ಎಎಪಿಯ ಅತಿಶಿ, ಸೌರಭ್ ಭಾರದ್ವಾಜ್ ಪೊಲೀಸರ ವಶಕ್ಕೆ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅತಿಶಿ
ಅತಿಶಿ
Updated on

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ ಪ್ರತಿಭಟನೆ ನಡೆಯುತ್ತಿದ್ದು, ಆ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಅತಿಶಿ
ಗೃಹಬಂಧನದಲ್ಲಿ ಅರವಿಂದ್ ಕೇಜ್ರಿವಾಲ್ ಕುಟುಂಬ: ಎಎಪಿ ಆರೋಪ

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರು ಎಎಪಿ ಕೇಂದ್ರ ಕಚೇರಿಯಿಂದ ಬಿಜೆಪಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಬ್ಯಾರಿಕೇಡ್ ತೆಗೆದಿದ್ದು, ಕಲ್ಲು ತೂರಾಟ ಕೂಡಾ ನಡೆದಿದೆ. ಪೊಲೀಸರು ಈ ಪ್ರದೇಶಕ್ಕೆ ಬರುವವರ ಗುರುತಿನ ಚೀಟಿಯನ್ನೂ ಪರಿಶೀಲಿಸುತ್ತಿದ್ದಾರೆ. ಗುರುವಾರ ಸಂಜೆ ಕೇಜ್ರಿವಾಲ್ ಬಂಧನದ ನಂತರ, ಎಎಪಿ ಬಿಜೆಪಿ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com