ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಇನ್ನಿಲ್ಲ

ರಾಮಕೃಷ್ಣ ಮಿಷನ್ ನ ಸ್ವಾಮಿ ಸ್ಮರಣಾನಂದ (95) ಇಂದು ಇಹಲೋಕ ತ್ಯಜಿಸಿದ್ದಾರೆ.
ಸ್ವಾಮಿ ಸ್ಮರಣಾನಂದ
ಸ್ವಾಮಿ ಸ್ಮರಣಾನಂದTNIE
Updated on

ಕೋಲ್ಕತ್ತ: ರಾಮಕೃಷ್ಣ ಮಿಷನ್ ನ ಸ್ವಾಮಿ ಸ್ಮರಣಾನಂದ (95) ಇಂದು ಇಹಲೋಕ ತ್ಯಜಿಸಿದ್ದಾರೆ. 2017 ರಲ್ಲಿ ರಾಮಕೃಷ್ಣ ಮಿಷನ್ ಗೆ 16 ನೇ ಅಧ್ಯಕ್ಷರಾಗಿ ಸ್ಮರಣಾನಂದ ನಿಯುಕ್ತರಾಗಿದ್ದರು.

image-fallback
ರಾಮಕೃಷ್ಣಾಶ್ರಮ ದೇಶದ ಜೀವನಾಡಿ

ಶ್ರೀಮದ್ ಸ್ವಾಮಿ ಸ್ಮರಣಾನಂದ ಜಿ ಮಹಾರಾಜರು, ಅಧ್ಯಕ್ಷರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಇಂದು ರಾತ್ರಿ 8:14 ರ ವೇಳೆಗೆ ಮಹಾಸಮಾಧಿ ಹೊಂದಿದ್ದಾರೆ ಎಂದು ಮಠ ಹೇಳಿಕೆಯಲ್ಲಿ ತಿಳಿಸಿದೆ.

ಸ್ವಾಮಿ ಸ್ಮರಣಾನಂದ
ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದ ರಾಮಕೃಷ್ಣ ಮಿಷನ್?!

ಸ್ಮರಣಾನಂದ ಸ್ವಾಮಿ ಅವರನ್ನು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನ ಕ್ಕೆ ಜ.29 ರಂದು ದಾಖಲಿಸಲಾಗಿತ್ತು, ಮೂತ್ರನಾಳದ ಸೋಂಕಿನಿಂದ ಅವರು ಬಳಲುತ್ತಿದ್ದರು. ನಂತರ ಅವರಿಗೆ ಉಸಿರಾಟದ ವೈಫಲ್ಯ ಎದುರಾಗಿತ್ತು. ಅದಕ್ಕಾಗಿ ಅವರನ್ನು ಮಾರ್ಚ್ 3 ರಂದು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com