ಜಮ್ಮು ಮತ್ತು ಕಾಶ್ಮೀರ: ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ; ಓರ್ವ ಯೋಧ ಹುತಾತ್ಮ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ಅವರು ಹೇಳಿದರು.
Representative Image
ಪ್ರಾತಿನಿಧಿಕ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ನಡೆದ ಒಳನುಸುಳುವಿಕೆ ಯತ್ನವನ್ನು ಸೇನೆಯು ಬುಧವಾರ ವಿಫಲಗೊಳಿಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ಅವರು ಹೇಳಿದರು.

ಆದಾಗ್ಯೂ, ಗುಂಡಿನ ಚಕಮಕಿಯಲ್ಲಿ, ಓರ್ವ ಯೋಧ ಹುತಾತ್ಮನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Representative Image
ಕುಲ್ಗಾಮ್ ಎನ್‌ಕೌಂಟರ್‌ 9ನೇ ದಿನ: ಇಬ್ಬರು ಸೈನಿಕರು ಹುತಾತ್ಮ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com