ಊಟದಲ್ಲಿ ಈರುಳ್ಳಿ: ಉತ್ತರ ಪ್ರದೇಶದಲ್ಲಿ ಕನ್ವಾರಿಯಾಗಳಿಂದ ಡಾಬಾ ಧ್ವಂಸ!

ಪುರ್ಕಾಜಿ ಪೊಲೀಸ್ ಠಾಣೆ ವ್ಯಾಪ್ತಿಯ ಫಲೌಡಾ ಬೈಪಾಸ್ ಬಳಿಯ ದೆಹಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.
Kanwar Yatra
ಕನ್ವಾರ್ ಯಾತ್ರೆ
Updated on

ಆಹಾರದಲ್ಲಿ ಈರುಳ್ಳಿ ಬಡಿಸಲಾಗಿತ್ತು ಎಂಬ ಆರೋಪದ ಮೇಲೆ ಕನ್ವಾರಿಯರ (ಕನ್ವಾರ್ ಯಾತ್ರೆ ಕೈಗೊಳ್ಳುವವರು) ಗುಂಪೊಂದು ಡಾಬಾ ಧ್ವಂಸಗೊಳಿಸಿದೆ.

ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಕನ್ವಾರಿಯರನ್ನು ಸಮಾಧಾನಪಡಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ್ ಪ್ರಜಾಪತ್ ಹೇಳಿದ್ದಾರೆ.

ಈ ವಿಷಯದಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಕನ್ವಾರಿಯರು ಪೊಲೀಸರ ಮಧ್ಯಪ್ರವೇಶದ ನಂತರ ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ.

ಪುರ್ಕಾಜಿ ಪೊಲೀಸ್ ಠಾಣೆ ವ್ಯಾಪ್ತಿಯ ಫಲೌಡಾ ಬೈಪಾಸ್ ಬಳಿಯ ದೆಹಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಈ ವಿಷಯದಲ್ಲಿ ಯಾವುದೇ ದೂರು ಬಂದಿಲ್ಲ, ಆದ್ದರಿಂದ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Kanwar Yatra
ದಾಂಧಲೆ ಮಾಡುವ ಕನ್ವಾರಿಯಾಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಪೊಲೀಸರಿಗೆ ಸುಪ್ರೀಂ ಆದೇಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com