Air India Plane Crash: ವಿಮಾನ ದುರಂತದ ಸ್ಥಳದಲ್ಲಿ ಭಗವದ್ಗೀತೆ ಸುರಕ್ಷಿತ!

ತೀವ್ರವಾದ ಬೆಂಕಿಯ ಹೊರತಾಗಿಯೂ, ಈ ಪವಿತ್ರ ಪುಸ್ತಕಕ್ಕೆ ಯಾವುದೇ ಹಾನಿಯಾಗಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.
Bhagavad Gita
ಭಗವದ್ಗೀತೆ
Updated on

ಅಹಮದಾಬಾದ್: ಗುರುವಾರ ಅಹಮಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ 171 ಅಪಘಾತದ ಸ್ಥಳದಲ್ಲಿ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆಯ ಬಹುತೇಕ ಅಖಂಡದ ಪುಸ್ತಕ ಪತ್ತೆಯಾಗಿದೆ.

ತೀವ್ರವಾದ ಬೆಂಕಿಯ ಹೊರತಾಗಿಯೂ, ಈ ಪವಿತ್ರ ಪುಸ್ತಕಕ್ಕೆ ಯಾವುದೇ ಹಾನಿಯಾಗಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.

ಅಹಮದಾಬಾದ್ ನಿಂದ ಲಂಡನ್ ನ ಗ್ಯಾಟ್ವಿಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾಗಿತ್ತು. ವಿಮಾನದಲ್ಲಿದ್ದ 242 ಜನರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದರು.

Bhagavad Gita
Air India Plane Crash: ಏರ್ ಇಂಡಿಯಾ ವಿಮಾನದ ಕೋ-ಪೈಲೆಟ್ ಕನ್ನಡಿಗ; 1100 ಗಂಟೆಗಳ ಹಾರಾಟ ಅನುಭವ!

ಹೊಗೆಯಾಡುತ್ತಿರುವ ಭಗ್ನಾವಶೇಷ ಸ್ಥಳದಲ್ಲಿ, ಪವಿತ್ರ ಹಿಂದೂ ಧರ್ಮಗ್ರಂಥದ ಪ್ರತಿಯನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com