RJD ಜತೆ ಕೈಜೋಡಿಸಿದ್ದು ತಪ್ಪು: ಬಿಹಾರ CM ನಿತೀಶ್ ಕುಮಾರ್

"ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು ಮತ್ತು ಈಗ ಅವರ ಪುತ್ರರು ಮತ್ತು ಪುತ್ರಿಯರನ್ನು ಅಧಿಕಾರಕ್ಕೆ ತರುವಲ್ಲಿ ನಿರತರಾಗಿದ್ದಾರೆ".
It was a mistake to briefly join hands with RJD, says CM Nitish Kumar at Bihar poll rally
ನಿತೀಶ್ ಕುಮಾರ್ - ಪ್ರಧಾನಿ ಮೋದಿ
Updated on

ಸಮಸ್ತಿಪುರ: ಅಲ್ಪಾವಧಿಗೆ ಆರ್‌ಜೆಡಿ ಜೊತೆ ಕೈಜೋಡಿಸಿದ್ದು "ತಪ್ಪು" ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಸಮಸ್ತಿಪುರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅರು, ರಾಜ್ಯದ ಅಭಿವೃದ್ಧಿಗಾಗಿ ಮೋದಿ ಸರ್ಕಾರವನ್ನು ಶ್ಲಾಘಿಸಿದರು ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಿದೇ ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್, ಅವರು ದುರಾಡಳಿತ ಮತ್ತು ಕುಟುಂಬ ಆಡಳಿತವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದರು.

It was a mistake to briefly join hands with RJD, says CM Nitish Kumar at Bihar poll rally
Bihar Polls: ಬಿಹಾರ ಜನತೆ 'ಜಂಗಲ್ ರಾಜ್' ಆಡಳಿತ ದೂರವಿಟ್ಟು ಬಹುದೊಡ್ಡ ಜನಾದೇಶದಿಂದ NDA ಗೆಲ್ಲಿಸುತ್ತಾರೆ!

"ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು ಮತ್ತು ಈಗ ಅವರ ಪುತ್ರರು ಮತ್ತು ಪುತ್ರಿಯರನ್ನು ಅಧಿಕಾರಕ್ಕೆ ತರುವಲ್ಲಿ ನಿರತರಾಗಿದ್ದಾರೆ" ಎಂದು 1997 ರಲ್ಲಿ ರಾಬ್ರಿ ದೇವಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ್ದನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

It was a mistake to briefly join hands with RJD, says CM Nitish Kumar at Bihar poll rally
ಬಿಹಾರ ಕಣದಲ್ಲಿ ಪ್ರಶಾಂತ ಕಿಶೋರ್‌ ಕಿಂಗ್‌ ಮೇಕರ್ ಆಗುವರೇ? (ನೇರ ನೋಟ)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com